Simplicity

ಸಮನ್ವಯಾಚಾರ್ಯ ಶ್ರೀರಾಮಕೃಷ್ಣ – ಶ್ರೀರಾಮಕೃಷ್ಣರ ಜನ್ಮದಿನೋತ್ಸದ ಪ್ರಯುಕ್ತ ಸ್ವಾಮೀ ಜಿತಕಾಮಾನಂದಜಿ ಅವರಿಂದ ಪ್ರವಚನ


ಸಮನ್ವಯಾಚಾರ್ಯ ಶ್ರೀರಾಮಕೃಷ್ಣ - ಭಗವಾನ್ ಶ್ರೀರಾಮಕೃಷ್ಣರ ಜನ್ಮದಿನೋತ್ಸದ ಪ್ರಯುಕ್ತ ಸ್ವಾಮೀ ಜಿತಕಾಮಾನಂದಜಿ ಅವರಿಂದ ಪ್ರವಚನ

ರಾಮಕೃಷ್ಣ ಮಠ ಮಂಗಳೂರು ಪ್ರತಿ ಭಾನುವಾರ ಸನ್ಯಾಸಿಗಳಿಂದ, ವಿದ್ವಾಂಸರಿಂದ ವಿಶೇಷ ಪ್ರವಚನಗಳನ್ನು ಏರ್ಪಡಿಸುತ್ತಿದೆ. ಆ ಪ್ರಯುಕ್ತ ಭಾನುವಾರ 06-03-2022 ರಂದು ಸಂಜೆ 5.45 ಗಂಟೆಗೆ ಸ್ವಾಮಿ ಜಿತಕಾಮಾನಂದಜಿ (ಅಧ್ಯಕ್ಷರು, ರಾಮಕೃಷ್ಣ ಮಠ, ಮಂಗಳೂರು) ಇವರು 'ಸಮನ್ವಯಾಚಾರ್ಯ ಶ್ರೀರಾಮಕೃಷ್ಣ' ಎಂಬ ವಿಷಯದ ಕುರಿತು ನೀಡಿದ ಪ್ರವಚನ.

Categories: #Philosophy, #Vedanta

Watch the full series - Simplicity