ಶಂಕರ: ವೇದಾಂತ ಭಾಸ್ಕರ – ಸ್ವಾಮಿ ನಿರ್ಭಯಾನಂದ ಸರಸ್ವತಿ


ಶಂಕರ: ವೇದಾಂತ ಭಾಸ್ಕರ - ಶ್ರೀ ಶಂಕರ ಜಯಂತಿಯ ಪ್ರಯುಕ್ತ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರಿಂದ ಉಪನ್ಯಾಸ Talk on Sri Shankaracharya by Swami Nirbhayananda Saraswati ರಾಮಕೃಷ್ಣ ಮಠ ಮಂಗಳೂರು ಪ್ರತಿ ಭಾನುವಾರ ಸನ್ಯಾಸಿಗಳಿಂದ, ವಿದ್ವಾಂಸರಿಂದ ವಿಶೇಷ ಪ್ರವಚನಗಳನ್ನು ಏರ್ಪಡಿಸುತ್ತಿದೆ. ಆ ಪ್ರಯುಕ್ತ ಭಾನುವಾರ 08-05-2021 ರಂದು ಸಂಜೆ 5.45 ಗಂಟೆಗೆ ಸ್ವಾಮಿ ನಿರ್ಭಯಾನಂದ ಸರಸ್ವತಿ (ಮುಖ್ಯಸ್ಥರು, ರಾಮಕೃಷ್ಣ ವಿವೇಕಾನಂದ ಆಶ್ರಮ, ಗದಗ ) ಇವರು 'ಶಂಕರ: ವೇದಾಂತ ಭಾಸ್ಕರ' ಎಂಬ ವಿಷಯದ ಕುರಿತು ನೀಡಿದ ಪ್ರವಚನ.

Categories: #Vedanta